ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಹಾಪುರ್ ರಾಸಾಯನಿಕ ಕಾರ್ಖಾನೆಯಲ್ಲಿನ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
04 JUN 2022 6:55PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಹಾಪುರ್ ನ ರಾಸಾಯನಿಕ ಕಾರ್ಖಾನೆಯ ಅವಗಢದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;
"उत्तर प्रदेश के हापुड़ की केमिकल फैक्ट्री में हुआ हादसा हृदयविदारक है। इसमें जिन लोगों को जान गंवानी पड़ी है, उनके परिजनों के प्रति मैं अपनी संवेदनाएं व्यक्त करता हूं। घायलों के इलाज और दूसरी हर संभव सहायता में राज्य सरकार तत्परता से जुटी है: PM" ಎಂದು ತಿಳಿಸಿದ್ದಾರೆ.
*****
(ಪ್ರಕಟಣೆ ಐ.ಡಿ.: 1831199)
ವಿಸಿಟರ್ ಕೌಂಟರ್ : 157
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu