ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 'ಸಂವಿಧಾನ ದಿನ'ದ ಸಂದರ್ಭದಲ್ಲಿ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್, ಡಾ. ರಾಜೇಂದ್ರ ಪ್ರಸಾದ್ ಮತ್ತು ಸಂವಿಧಾನ ಸಭೆಯ ಎಲ್ಲಾ ಮಹಾನ್ ಸದಸ್ಯರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು


ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳು, ಗೌರವಯುತ ಜೀವನ, ರಾಷ್ಟ್ರೀಯ ಕರ್ತವ್ಯಗಳು ಮತ್ತು ಹಕ್ಕುಗಳನ್ನು ಒದಗಿಸುತ್ತದೆ, ಇದು ಬಲವಾದ ರಾಷ್ಟ್ರವನ್ನು ನಿರ್ಮಿಸಲು ದಾರಿ ಮಾಡಿಕೊಡುತ್ತದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಸಂವಿಧಾನ ದಿನ' ವನ್ನು ಆಚರಿಸುವ ಮೂಲಕ ದೇಶದ ನಾಗರಿಕರಿಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಹೆಚ್ಚು ಜಾಗೃತಿ ಮತ್ತು ಜಾಗೃತರನ್ನಾಗಿ ಮಾಡಿದ್ದಾರೆ

ಪ್ರಕಟಣಾ ದಿನಾಂಕ: 26 NOV 2025 2:19PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 'ಸಂವಿಧಾನ ದಿನ' ದ ಸಂದರ್ಭದಲ್ಲಿ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್, ಡಾ. ರಾಜೇಂದ್ರ ಪ್ರಸಾದ್ ಮತ್ತು ಸಂವಿಧಾನ ರಚನಾ ಸಭೆಯ ಎಲ್ಲಾ ಮಹಾನ್ ಸದಸ್ಯರಿಗೆ ಗೌರವ ನಮನ ಸಲ್ಲಿಸಿದರು ಮತ್ತು ದೇಶದ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.

‘ಎಕ್ಸ್‌’ ಪೋಸ್ಟ್‌ನಲ್ಲಿ ಶ್ರೀ ಅಮಿತ್ ಶಾ ಅವರು, "ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳು, ಗೌರವಯುತ ಜೀವನ, ರಾಷ್ಟ್ರೀಯ ಕರ್ತವ್ಯಗಳು ಮತ್ತು ಹಕ್ಕುಗಳನ್ನು ಒದಗಿಸುತ್ತದೆ, ಇದು ಬಲವಾದ ರಾಷ್ಟ್ರವನ್ನು ನಿರ್ಮಿಸಲು ದಾರಿ ಮಾಡಿಕೊಡುತ್ತದೆ ಎಂದು ಶ್ರೀ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಸಂವಿಧಾನ ದಿನ' ವನ್ನು ಪ್ರಾರಂಭಿಸುವ ಮೂಲಕ ದೇಶದ ನಾಗರಿಕರಿಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಹೆಚ್ಚು ಅರಿವು ಮೂಡಿಸಿದ್ದಾರೆ" ಎಂದು ಹೇಳಿದರು.

 

*****


(ಪ್ರಕಟಣೆ ಐ.ಡಿ.: 2195085) ವಿಸಿಟರ್ ಕೌಂಟರ್ : 31