ರಾಷ್ಟ್ರಪತಿಗಳ ಕಾರ್ಯಾಲಯ
ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ
ಪ್ರಕಟಣಾ ದಿನಾಂಕ:
03 DEC 2025 1:12PM by PIB Bengaluru
ಇಂದು ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿ ಸಂದರ್ಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. (ಡಿಸೆಂಬರ್ 3, 2025).

*****
(ಪ್ರಕಟಣೆ ಐ.ಡಿ.: 2198099)
ವಿಸಿಟರ್ ಕೌಂಟರ್ : 77